ಬೆಂಗಳೂರು : ನೀರು ಅತಿ ಅಮೂಲ್ಯವಾದ ವಸ್ತು. ಆದ್ದರಿಂದ ನೀರನ್ನು ಮಿತವಾಗಿ ಬಳಸಬೇಕು ಎನ್ನುತ್ತಾರೆ. ಹಾಗೇ ಗ್ರಂಥಗಳ ಪ್ರಕಾರ ನೀರಿಗೆ ಅವಮಾನ ಮಾಡಿದ್ರೆ ದೋಷ ತಟ್ಟುತ್ತದೆ. ನೀರನ್ನು ಅರ್ಧ ಕುಡಿದ್ರೆ, ನಿಂತು ಕುಡಿದ್ರೆ, ಅನಗತ್ಯವಾಗಿ ನೀರು ಚೆಲ್ಲಿದ್ರೆ ಪಾಪ ಸುತ್ತಿಕೊಳ್ಳುತ್ತದೆ.