ಬೆಂಗಳೂರು : ಅಮಾವಾಸ್ಯೆಯ ದಿನ ನಕರಾತ್ಮಕ ಶಕ್ತಿಯ ಪ್ರಭಾವ ಹೆಚ್ಚಾಗಿರುತ್ತದೆ, ಆದಕಾರಣ ಆ ದಿನಗಳಂದು ಯಾವುದೇ ಒಳ್ಳೆಯ ಕೆಲಸಗಳನ್ನು ಮಾಡುವುದಿಲ್ಲ. ಒಂದು ವೇಳೆ ನೀವು ಅಮಾವಾಸ್ಯೆಯಂದು ಈ ಕೆಲಸಗಳನ್ನು ಮಾಡಿದರೆ ದರಿದ್ರ ಆವರಿಸುವುದು ಖಂಡಿತ.