ಬೆಂಗಳೂರು : ಶುಕ್ರ ದೇವ ಸುಖ ಸಂಪತ್ತಿನ ಸಂಕೇತ. ಯಾರ ಜಾತಕದಲ್ಲಿ ಶುಕ್ರದೆಸೆ ಇರುತ್ತದೆಯೋ ಅವರು ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ. ಹೋದಕಡೆಯಲೆಲ್ಲಾ ಯಶಸ್ಸು ಸಿಗುತ್ತದೆ. ಆದ್ದರಿಂದ ಶುಕ್ರನ ಅನುಗ್ರಹ ನಿಮ್ಮ ಮೇಲಾಗಬೇಕೆಂದರೆ ಹೀಗೆ ಮಾಡಿ.