ಬೆಂಗಳೂರು : ಮನುಷ್ಯನೆಂದ ಮೇಲೆ ಆರೋಗ್ಯ ಕೆಡುವುದು ಸಹಜ. ಆದರೆ ಪದೇ ಪದೇ ಅನಾರೋಗ್ಯಕ್ಕೊಳಗಾಗುತ್ತಿದ್ದರೆ ಅವರಿಗೆ ದೋಷ ತಗಲಿದೆ ಎಂದರ್ಥ. ಅಂತವರು ಸೋಮವಾರದಂದು ಶಿವನ ದೇವಾಲಯಕ್ಕೆ ಹೋಗಿ ಈ ರೀತಿ ಮಾಡುವುದರಿಂದ ಸಕಲ ರೋಗಗಳು ನಿವಾರಣೆಯಾಗುತ್ತದೆಯಂತೆ.