ಬೆಂಗಳೂರು : ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಮಹತ್ವದ ಸ್ಥಾನವಿದೆ. ತುಳಸಿಯನ್ನು ದೇವರೆಂದು ಪೂಜಿಸುತ್ತಾರೆ. ಆದ್ದರಿಂದ ತುಳಸಿ ಗಿಡ ಕತ್ತರಿಸಲು ಹಾಗೂ ನೆಡಲು ಒಂದು ನಿಯಮವಿದೆ. ಅದನ್ನು ಪಾಲಿಸಿದರೆ ಮಾತ್ರ ಆ ಮನೆಯಲ್ಲಿ ಶಾಂತಿ ನೆಲೆಸಿರುತ್ತದೆ. ಇಲ್ಲವಾದಲ್ಲಿ ದಾರಿದ್ರ್ಯಕ್ಕೆ ದಾರಿಯಾಗುತ್ತದೆಯಂತೆ. ಹೌದು. ಶಾಸ್ತ್ರಗಳ ಪ್ರಕಾರ ಭಾನುವಾರ ತುಳಸಿಯನ್ನು ಕೀಳಬಾರದಂತೆ. ಭಾನುವಾರ ಭಗವಂತ ವಿಷ್ಣುವಿನ ದಿನವಾಗಿದೆ. ತುಳಸಿಯನ್ನು ಭಗವಂತ ವಿಷ್ಣುವಿಗೆ ಪ್ರಿಯವೆಂದು ಪರಿಗಣಿಸಲಾಗಿದೆ. ಹಾಗಾಗಿ ಭಾನುವಾರ ತುಳಸಿಯನ್ನು ಕತ್ತರಿಸಬಾರದಂತೆ. ಗುರುವಾರ ತುಳಸಿಯನ್ನು