ಬೆಂಗಳೂರು : ದೀಪಾವಳಿಯ ದಿನ ಲಕ್ಷ್ಮೀದೇವಿಯ ಆಶೀರ್ವಾದ ಪಡೆಯಲು ಲಕ್ಷ್ಮೀ ಪೂಜೆಯನ್ನು ಮಾಡುತ್ತಾರೆ. ಆದರೆ ಅಂದು ಲಕ್ಷ್ಮೀ ಪೂಜೆಯ ಜೊತೆಗೆ ಕೆಲವೊಂದು ಕೆಲಸಗಳನ್ನು ಮಾಡಿದ್ದರೆ ಲಕ್ಷ್ಮೀ ದೇವಿ ಪ್ರಸ್ನಳಾಗುತ್ತಾಳೆ.