ಬೆಂಗಳೂರು : ಹಿಂದೂ ಧರ್ಮದಲ್ಲಿ ಶ್ರಾವಣ ಮಾಸಕ್ಕೆ ಅತಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ಮಾಸದಲ್ಲಿ ಅನೇಕ ದೇವಾನುದೇವತೆಗಳ ಪೂಜೆಗಳನ್ನು ಮಾಡಲಾಗುತ್ತದೆ. ಈ ಶ್ರಾವಣ ಮಾಸದಲ್ಲಿ ಮಂಗಳವಾರದಂದು ಈ ಚಿಕ್ಕ ಕೆಲಸವೊಂದನ್ನು ಮಾಡಿದರೆ ನಿಮಗೆ ಹಣದ ಕೊರತೆ ಎಂದಿಗೂ ಎದುರಾಗುವುದಿಲ್ಲ.