ಬೆಂಗಳೂರು : ಕೆಲವರು ಅನೇಕ ಪಾಪ ಕರ್ಮಗಳನ್ನು ಮಾಡಿರುತ್ತಾರೆ. ನಂತರ ಅದರ ಪರಿಹಾರಕ್ಕಾಗಿ ದೇವರಿಗೆ ವ್ರತ, ಪೂಜೆಗಳನ್ನು ಮಾಡುತ್ತಾರೆ. ಆದರೆ ಹೀಗೆ ಮಾಡಿದರೆ ಪಾಪಕರ್ಮಗಳು ದೂರವಾಗುವುದಿಲ್ಲ. ಅದಕ್ಕೆ ಈ ಐದು ಜನರಿಗೆ ಊಟ ಹಾಕಿದರೆ ನಿಮ್ಮ ಪಾಪಗಳು ನಿವಾರಣೆಯಾಗುತ್ತವೆ ಎಂದು ಮಹಾಭಾರತದ ಒಂದು ಶ್ಲೋಕದಲ್ಲಿ ತಿಳಿಸಲಾಗಿದೆ. *ಶ್ರದ್ಧಾ ಪಕ್ಷದಲ್ಲಿ ಪಿತೃಗಳಿಗೆ ಭೋಜನ ನೀಡುವುದರಿಂದ ಪಿತೃಗಳಿಗೆ ತೃಪ್ತಿ ಸಿಗುತ್ತದೆ. ಹಾಗೇ ಶ್ರದ್ಧಾ ಪಕ್ಷದಂದು ಪೂರ್ಣ ಶ್ರದ್ಧಾ ಭಕ್ತಿಯಿಂದ ಬ್ರಾಹ್ಮಣರಿಗೆ ಭೋಜನ ಮಾಡಿಸುತ್ತಾರೋ