ಬೆಂಗಳೂರು : ದೇವರ ಪೂಜೆಗೆ ಯಾವಾಗಲೂ ತೆಂಗಿನಕಾಯಿ ಬೇಕೆಬೇಕು. ತೆಂಗಿನಕಾಯಿ ಒಡೆಯದೆ ಯಾವುದೇ ದೇವರ ಪೂಜೆಯು ಪೂರ್ಣವಾಗುವುದಿಲ್ಲ.