ಬೆಂಗಳೂರು : ದೇವಸ್ಥಾನಕ್ಕೆ ಹೋಗಿ, ದೇವರ ದರ್ಶನ ಮಾಡಿಕೊಂಡು, ಆರತಿ ಸ್ವೀಕರಿಸಿದ ನಂತರ ತೀರ್ಥವನ್ನು ತೆಗೆದುಕೊಳ್ಳುತ್ತೇವೆ. ಬೆರಳುಗಳನ್ನು ಗೋಕರ್ಣ ಮುದ್ರೆಯಲ್ಲಿ ಇರಿಸಿ ತೀರ್ಥವನ್ನು ಸ್ವೀಕರಿಸುತ್ತೇವೆ. ಹೀಗೆ ತೀರ್ಥವನ್ನು ಸೇವಿಸಿದ ನಂತರ ಮಿಕ್ಕುಳಿದ ತೀರ್ಥವನ್ನು ಬಹಳಷ್ಟು ಜನ ತಮ್ಮ ತಲೆಗೆ ಸವರಿಕೊಳ್ಳುತ್ತಾರೆ. ಆದರೆ ಈರೀತಿ ಮಾಡಬಾರದಂತೆ.