ಬೆಂಗಳೂರು : ಮನೆಯ ವಾಸ್ತು ಸರಿಯಾಗಿಲ್ಲವೆಂದರೆ ಅನೇಕ ತೊಂದರೆಗಳು ಆ ಮನೆಯವರನ್ನು ಕಾಡುತ್ತಿರುತ್ತದೆ. ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಇಲ್ಲದಂತಾಗುತ್ತದೆ. ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಮನೆಯಲ್ಲಿ ಈ ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಪರಿಹಾರವಾಗುತ್ತದೆ ಎಂದು ತಿಳಿಸಿದ್ದಾರೆ. ಅದೇನೆಂದರೆ ತುಳಸಿ. ಶುಭ ಅಥವಾ ಅಶುಭ ಯಾವುದೇ ಕಾರ್ಯವಾಗಿರಲಿ ತುಳಸಿ ಬೇಕೇ ಬೇಕು. ಪುರಾಣಗಳ ಪ್ರಕಾರ, ತುಳಸಿ ಗಿಡದ ದರ್ಶನ ಹಾಗೂ ಸ್ಪರ್ಶದಿಂದಲೇ ಪಾಪಗಳು ಪರಿಹಾರವಾಗುತ್ತವೆ. ಆದ್ದರಿಂದ