ಬೆಂಗಳೂರು : ಕೆಲವರು ಅದೃಷ್ಟದಿಂದ ಶ್ರೀಮಂತರಾಗುತ್ತಾರೆ. ಇನ್ನೂ ಕೆಲವರು ಕಠಿಣ ಶ್ರಮದಿಂದ ಯಶಸ್ಸನ್ನು ಗಳಿಸುತ್ತಾರೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ರಾಶಿಯಲ್ಲಿ ಜನಿಸಿದವರು ಕಠಿಣ ಶ್ರಮದಿಂದ ಅದೃಷ್ಟವಂತರಾಗಿರುತ್ತಾರಂತೆ.