ಬೆಂಗಳೂರು : ಮನೆ ಕಟ್ಟುವಾಗ ಎಲ್ಲರೂ ವಾಸ್ತುಶಾಸ್ತ್ರದ ಪ್ರಕಾರ ಮನೆ ಕಟ್ಟುತ್ತಾರೆ. ಯಾಕೆಂದರೆ ಮನೆಯಲ್ಲಿ ಒಂದು ಸಣ್ಣ ದೋಷವಿದ್ದರೂ ಕೂಡ ಆ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಇರುವುದಿಲ್ಲ.