ಬೆಂಗಳೂರು : ಪ್ರತಿ ಮನೆಯಲ್ಲಿಯೂ ಬೆಳಿಗ್ಗೆ ಹಾಗೂ ಸಂಜೆ ದೇವರಿಗೆ ದೀಪ ಬೆಳಗಿ ಪೂಜೆ ಮಾಡುತ್ತಾರೆ. ಆದರೆ ಸಂಜೆ ದೇವರಿಗೆ ಪೂಜೆ ಮಾಡುವಾಗ ಈ ವಿಚಾರಗಳ ಬಗ್ಗೆ ತಿಳಿದಿರಲೇಬೇಕು. ಇಲ್ಲವಾದರೆ ದರಿದ್ರವನ್ನು ಮನೆಯೊಳಗೆ ಆಹ್ವಾನಿಸಿದಂತಾಗುತ್ತದೆ.