ಬೆಂಗಳೂರು : ಕೆಲವರಿಗೆ ಜೀವನದಲ್ಲಿ ದಾರಿದ್ರ್ಯ ಆವರಿಸುತ್ತದೆ. ಇದರಿಂದ ಅವರು ಜೀವನದ್ದುದ್ದಕ್ಕೂ ಕಷ್ಟಗಳನ್ನು ಅನುಭವಿಸುತ್ತಾರೆ. ಜೀವನದಲ್ಲಿ ಏಳಿಗೆಯಾಗುವುದಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಶುಕ್ರವಾರದಂದು ಈ ದೇವಿಯನ್ನು ಪೂಜಿಸಿ ಈ ದೀಪ ಹಚ್ಚಿ.