ಬೆಂಗಳೂರು : ಮನೆಯಲ್ಲಿ ಮೃತರಾದ ಹಿರಿಯರ ಆತ್ಮಕ್ಕೆ ಶಾಂತಿ ನೀಡಿ ಅವರನ್ನು ತೃಪ್ತಿಗೊಳಿಸುವ ಕಾರ್ಯವನ್ನು ಪಿತೃ ಪಕ್ಷದಲ್ಲಿ ಮಾಡುತ್ತಾರೆ. ಪಿತೃಗಳಿಗೆ ಎಡೆಯಿಟ್ಟು ಶ್ರಾರ್ದ ಮಾಡುವ ಪದ್ದತಿಯು ಹಿಂದೂ ಧರ್ಮದಲ್ಲಿದೆ. ಈ ರೀತಿ ಮಾಡುವುದು ಮಾತ್ರ ಪಿತೃಪಕ್ಷದ ವಿಶೇಷವಲ್ಲ. ಜೊತೆಗೆ ಮಹಾಲಕ್ಷ್ಮೀ ಪೂಜೆ ಮಾಡಿದರೂ ಕೂಡ ಒಳ್ಳೆದಾಗುತ್ತದೆ. ಇದರಿಂದ ಮನೆಯ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.