ಬೆಂಗಳೂರು: ಯಾವುದೇ ಪ್ರಾಣಿಗಳು ಹಾಗು ಪಕ್ಷಿಗಳು ನಮ್ಮ ಸಂಪ್ರದಾಯಕ್ಕೆ ಸಂಬಂಧಿಸಿವೆ. ಹೊರಗೆ ಹೋಗುವಾಗ ಪ್ರಾಣಿ ಅಥವಾ ಪಕ್ಷಿ ಎದುರು ಬಂದ್ದರೆ ಶುಭ ಹಾಗು ಅಶುಭ ಎಂದು ಹೇಳುತ್ತಾರೆ. ಇದು ಅನಾದಿಕಾಲದಿಂದಲೂ ನಡೆದು ಬಂದ ಪದ್ಧತಿ.