ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರು ಎದುರಿಸುವ ಬಹುದೊಡ್ಡ ಸಮಸ್ಯೆ ಎಂದರೆ ಅದು ನಿರುದ್ಯೋಗ ಸಮಸ್ಯೆ. ಎಷ್ಟೇ ಕಷ್ಟಪಟ್ಟು ಓದಿದರೂ ಉದ್ಯೋಗ ಸಿಗುವುದಿಲ್ಲ. ಅಂತವರು ಈ ಚಿಕ್ಕ ಪರಿಹಾರವನ್ನು ಮಾಡಿದರೆ ಖಂಡಿತವಾಗಿಯೂ ಒಳ್ಳೆಯ ಉದ್ಯೋಗ ಲಭಿಸುತ್ತದೆ. ಶುಕ್ಲ ಪಕ್ಷದ ಭಾನುವಾರದಂದು ಸೂರ್ಯೋದಯಕ್ಕೂ ಮುಂಚೆ ಎದ್ದು ತಲೆಸ್ನಾನ ಮಾಡಿ ದೇವರ ಮನೆಯಲ್ಲಿ ಮೊದಲಿಗೆ ದೀಪಾರಾಧನೆ ಮಾಡಬೇಕು. ನಂತರ ಪೂರ್ವದಿಕ್ಕಿನಲ್ಲಿ ಒಂದು ಬಿಳಿಯ ಟವಲ್ ನ್ನು ತೆಗೆದುಕೊಂಡು ಕುಳಿತುಕೊಳ್ಳಬೇಕು. ಮೊದಲಿಗೆ 11