ಬೆಂಗಳೂರು : ದೀಪಾವಳಿ ಹಬ್ಬದ ದಿನವು ಲಕ್ಷ್ಮೀದೇವಿಗೆ ಪ್ರಿಯವಾದ ದಿನ. ಈ ದಿನ ಲಕ್ಷ್ಮೀದೇವಿಯ ಅನುಗ್ರಹ ಪಡೆಯಲು ಎಲ್ಲರೂ ಆಕೆಯನ್ನು ಪೂಜಿಸುತ್ತಾರೆ. ಆದರೆ ಈ ಪೂಜೆ ಮಾಡುವ ಮೊದಲು ಅಂದರೆ ದೀಪಾವಳಿ ಹಬ್ಬಕ್ಕೂ ಮೊದಲು ಮನೆಯಲ್ಲಿರುವ ಈ ವಸ್ತುಗಳು ಹೊರಹಾಕಿ. ಇಲ್ಲವಾದರೆ ಮನೆಗೆ ಲಕ್ಷ್ಮೀ ಪ್ರವೆಶಿಸುವುದಿಲ್ಲ. ಮನೆಯಲ್ಲಿ ಮುಂದೆ ಉಪಯೋಗಕ್ಕೆ ಬರಬಹುದು ಎಂದು ಹಳೆಯ ವಸ್ತುಗಳನ್ನು ಸಂಗ್ರಹಿಸಿಟ್ಟಿರುತ್ತೇವೆ. ಅಂತಹ ವಸ್ತುಗಳನ್ನು ಹಬ್ಬಕ್ಕೂ ಮೊದಲೇ ಹೊರಹಾಕಿ ಸ್ವಚ್ಚಮಾಡಿ. ಹಾಗೇ ಒಡೆದ ಕನ್ನಡಿ,