Normal 0 false false false EN-US X-NONE X-NONE ಬೆಂಗಳೂರು : ಎಲ್ಲರಿಗೂ ಕಷ್ಟಗಳು ಎದುರಾಗುವುದು ಸಾಮಾನ್ಯ. ಶಿವ ನಮ್ಮನ್ನು ಈ ಕಷ್ಟಗಳಿಂದ ಪಾರುಮಾಡುತ್ತಾನೆ ಎಂದು ನಂಬಿಕೆ ಹಲವರಲ್ಲಿದೆ. ಅದಕ್ಕಾಗಿ ಈ ಪರಿಹಾರ ಮಾರ್ಗವನ್ನು ಅನುಸರಿಸಿ. ಸೋಮವಾರದಂದು ಬೆಳಿಗ್ಗೆ ಸ್ನಾನ ಮಾಡಿ ಶಿವನ ಫೋಟೋಗೆ ನಿಮ್ಮ ಹೆಬ್ಬೆರಳು ಮತ್ತು ಉಂಗುರದ ಬೆರಳನ್ನು ಸೇರಿಸಿ ಗಂಧವನ್ನು ಹಚ್ಚಿ. ಬಳಿಕ 2 ವೀಳ್ಯದೆಲೆಯ ಮೇಲೆ ಪಂಚ ಸೌಗಂಧಿಕ ವಸ್ತು(ಜಾಜಿ