ಬೆಂಗಳೂರು : ಹಿಂದೂ ಪುರಾಣದಲ್ಲಿ ತುಳಸಿ ಗಿಡಕ್ಕೆ ಮಹತ್ವವಾದ ಸ್ಥಾನವಿದೆ. ತುಳಸಿ ಗಿಡ ಲಕ್ಷ್ಮೀಯ ಸ್ವರೂಪವೆಂದು ಹೇಳುತ್ತಾರೆ. ಆದಕಾರಣ ತುಳಸಿ ಗಿಡದ ಎಲೆಯಿಂದ ನಮ್ಮ ಸಮಸ್ಯೆಗಳನ್ನು ನಿವಾರಿಸಬಹುದು.