ಬೆಂಗಳೂರು : ನಾವು ಅನೇಕ ಬಾರಿ ತಿಳಿದು ತಿಳಿಯದೆ ಜೀವ-ಜಂತುಗಳ ಸಾವಿಗೆ ಕಾರಣರಾಗಿರುತ್ತೇವೆ. ಗ್ರಂಥಗಳಲ್ಲಿ ಇದನ್ನು ಪಾಪವೆಂದು ಪರಿಗಣಿಸಲಾಗಿದೆ. ಗರುಡ ಪುರಾಣದ ಪ್ರಕಾರ ಜೀವ-ಜಂತುಗಳು ನಮಗೆ ಗೊತ್ತಿಲ್ಲದೆ ಸಾವನ್ನಪ್ಪಿದ್ರೂ ಅದ್ರ ಪಾಪ ನಮಗೆ ತಗುಲಿ ಭವಿಷ್ಯದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ. ಗರುಡ ಪುರಾಣದಲ್ಲಿ ಇದಕ್ಕೆ ಪ್ರಾಯಶ್ಚಿತದ ವಿಧಾನವನ್ನೂ ಹೇಳಲಾಗಿದೆ.