ಬೆಂಗಳೂರು : ಮಕ್ಕಳ ಜಾತಕದಲ್ಲಿ ಗುರುದೋಷವಿದ್ದಾಗ ಅವರಿಗೆ ಕಲಿಯುವ ಸಾಮರ್ಥ್ಯವಿದ್ದರೂ ಅವರು ಅದನ್ನು ಬಳಸಿಕೊಳ್ಳುವುದಿಲ್ಲ. ಪ್ರತಿನಿತ್ಯ ಅವಮಾನ ಅನುಭವಿಸುತ್ತಾರೆ. ಆದ್ದರಿಂದ ಮಕ್ಕಳ ಈ ದೋಷ ನಿವಾರಣೆಯಾಗಲು ಈ ಪರಿಹಾರ ಮಾಡಿ.