ಬೆಂಗಳೂರು : ಇಂದು ಕೇತುಗ್ರಸ್ತ ಕಂಕಣ ಸೂರ್ಯಗ್ರಹಣವಿರುವುದರಿಂದ ಅದು ಮುಗಿದ ಬಳಿಕ ಸ್ನಾನ ಮಾಡುವಾಗ ಈ ಒಂದು ಮಂತ್ರವನ್ನು ಪಠಿಸಿದರೆ ಸೂರ್ಯಗ್ರಹಣದಿಂದ ನಿಮ್ಮ ಮೇಲೆ ಆದ ಎಲ್ಲಾ ದೋಷಗಳು ನಿವಾರಣೆಯಾಗುತ್ತದೆ.