ಬೆಂಗಳೂರು : ಶಿವನನ್ನು ಶ್ರದ್ಧೆ ಭಕ್ತಿಯಿಂದ ಪೂಜಿಸಿದರೆ ನಮ್ಮ ಇಷ್ಟಾರ್ಥಗಳೆಲ್ಲ ನೇರವೇರುವುದರ ಜತೆಗೆ ನಮಗೆ ಎದುರಾದ ಕಷ್ಟ ಕಾರ್ಪಣ್ಯಗಳು ಶಿವಪೂಜೆಯಿಂದ ದೂರವಾಗುತ್ತದೆ ಎನ್ನುತ್ತಾರೆ. ಆದರೆ ಶಿವನನ್ನು ಪೂಜಿಸುವಾಗ ಕೇದಗೆ ಬಳಸಬಾರದು. ಒಂದು ವೇಳೆ ಬಳಸಿದರೆ ನಾವು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿತ್ತಾರೆ. ಇದಕ್ಕೆ ಕಾರಣವೆನೆಂಬುದು ಇಲ್ಲಿದೆ ನೋಡಿ ಸಾವಿರಾರು ವರ್ಷಗಳ ಹಿಂದೆ ಬೃಹತ್ ಶಿವಲಿಂಗ ಸೃಷ್ಠಿಯಾಯಿತು. ಅದಕ್ಕೆ ಆರಂಭ-ಅಂತ್ಯ ಇರಲಿಲ್ಲ. ಅದನ್ನು ಕಂಡು ಹಿಡಿಯಲು ಬ್ರಹ್ಮ, ವಿಷ್ಣು ದ್ವಯರು ಶಿವನ