ಬೆಂಗಳೂರು : ಪ್ರತಿಯೊಬ್ಬರು ಪ್ರತಿದಿನ ಮನೆಯಲ್ಲಿ ದೇವರ ಮುಂದೆ ದೀಪ ಹಚ್ಚುತ್ತಾರೆ. ಇದರಿಂದ ಮನೆಗೆ ಶ್ರೇಯಸ್ಸು ಉಂಟಾಗುತ್ತದೆ. ಆದರೆ ಗ್ರಹಸ್ಥರ ಮನೆಯಲ್ಲಿ ಯಾವುದೇ ಕಾರಣಕ್ಕೂ ಈ ದೀಪವನ್ನು ಹಚ್ಚಲೇಬಾರದು.