ಬೆಂಗಳೂರು : ವಾಸ್ತು ಶಾಸ್ತ್ರವು ನಮ್ಮ ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸುಖ, ಸಮೃದ್ಧಿ, ದೃಷ್ಟಿದೋಷ ನಿವಾರಣೆಗೆ ವಾಸ್ತು ಅತ್ಯವಶ್ಯಕ. ನಮ್ಮ ಸುತ್ತಮುತ್ತಲಿನ ಕೆಲವು ಗಿಡಗಳು ವಾಸ್ತು ದೋಷವನ್ನು ನಿವಾರಣೆ ಮಾಡುತ್ತವೆ.