ಬೆಂಗಳೂರು : ಜೀವನದ ಏಳು ಬೀಳಿಗೆ ರತ್ನಗಳು ಪ್ರಮುಖ ಪಾತ್ರವಹಿಸುತ್ತದೆ. ಆದ್ದರಿಂದ ರತ್ನ ಧರಿಸುವ ಮೊದಲು, ಯಾರ ರಾಶಿಗೆ ಹಾಗೂ ಯಾವ ನಕ್ಷತ್ರಕ್ಕೆ ಯಾವ ರತ್ನ ಸೂಕ್ತ ಎಂಬುದನ್ನು ತಿಳಿದಿರಬೇಕಾಗುತ್ತದೆ. ಒಂದೊಂದು ಸಮಸ್ಯೆಗೆ ಒಂದೊಂದು ರತ್ನ ಬಳಸಬೇಕಾಗುತ್ತದೆ. ಸೂರ್ಯನಿಗೆ ಸಂಬಂಧಿಸಿದ ಸಮಸ್ಯೆ ಪರಿಹಾರಕ್ಕೆ ಮಾಣಿಕ್ಯವನ್ನು ಬಳಸಬೇಕು. ಆದರೆ ಕನ್ಯಾ, ತುಲಾ, ಮಕರ ಮತ್ತು ಕುಂಭ ರಾಶಿಯವರು ಎಂದೂ ಮಾಣಿಕ್ಯವನ್ನು ಧರಿಸಬಾರದು. ಮಾಣಿಕ್ಯ ತಲೆನೋವು, ಮೂಳೆಗಳ ನೋವಿನ ಮೂಲಕ ನಕಾರಾತ್ಮಕ ಪ್ರಭಾವ