ಬೆಂಗಳೂರು : ಶನಿವಾರದಿಂದ ನವರಾತ್ರಿ ಶುರುವಾಗಿದೆ. ಅಂದು ಮನೆಯಲ್ಲಿ ಅಖಂಡ ದೀಪ ಹಚ್ಚಿದರೆ ಮನೆಗೆ ಶ್ರೇಯಸ್ಸು ಲಭಿಸುತ್ತದೆ, ಸಮಸ್ಯೆಗಳು ದೂರವಾಗುತ್ತದೆ. ಆದರೆ ಆ ವೇಳೆ ತಪ್ಪದೇ ಈ ನಿಯಮವನ್ನು ಪಾಲಿಸಬೇಕು.