ಬೆಂಗಳೂರು : ಜಾತಕದಲ್ಲಿ ಗುರುದೋಷವಿದ್ದರೆ ಅಂತವರಿಗೆ ಕೈಯಲ್ಲಿ ಹಣ ನಿಲ್ಲುವುದಿಲ್ಲ. ದುಡಿದ ಹಣ ಅನಗತ್ಯವಾಗಿ ಖರ್ಚಾಗಿ ಹೋಗುತ್ತದೆ. ಆದ್ದರಿಂದ ಈ ಗುರು ದೋಷ ತಟ್ಟದೆ ಇರಲು ಮನೆಯ ಈ ದಿಕ್ಕಿನಲ್ಲಿ ಈ ಒಂದು ಮರವನ್ನು ಬೆಳೆಸಬೇಕಂತೆ.