ಬೆಂಗಳೂರು : ಗಣೇಶನ ವ್ರತವನ್ನು ಶುಕ್ಲಪಕ್ಷದ ಭಾದ್ರಪದ ಮಾಸ ಚತುರ್ತಿಯ ದಿನದಂದು ಆಚರಿಸಲಾಗುತ್ತದೆ. ಗಣೇಶ ಕೈಲಾಸದಿಂದ ಭೂಲೋಕಕ್ಕೆ ಬಂದು ತನ್ನ ತಾಯಿಯನ್ನು ಮರಳಿ ಕರೆದುಕೊಂಡು ಹೋಗಲು ತನ್ನ ಅಜ್ಜಿಯ ಮನೆಗೆ ಬಂದ ದಿನವನ್ನೇ ಗಣೇಶ ಚತುರ್ಥಿಯೆಂದು ಆಚರಣೆ ಮಾಡಲಾಗುತ್ತದೆ ಎಂದು ಪುರಾಣಗಳು ಹೇಳುತ್ತವೆ.ಈ ಗಣೇಶನನ್ನು ಶ್ರದ್ದೆ,ಭಕ್ತಿಯಿಂದ ಶ್ರದ್ದೆಯಿಂದ ಹೇಗೆ ಪೂಜೆ ಮಾಡಬೇಕು ಎಂದುಬನ್ನು ನೋಡೋಣ