ಬೆಂಗಳೂರು : ನಮ್ಮಲ್ಲಿ ಬಹಳಷ್ಟು ಮಂದಿ ದೇವರ ಪ್ರತಿಮೆಗಳುಳ್ಳ ಉಂಗುರ, ಕತ್ತಿನಲ್ಲಿ ಸರಕ್ಕೆ ಲಾಕೆಟ್ ಮಾಡಿಸಿಕೊಳ್ಳುತ್ತಿರುತ್ತಾರೆ. ದೇವರ ಪ್ರತಿಮೆಗಳುಳ್ಳ ಉಂಗುರಗಳನ್ನು ಧರಿಸಿದರಷ್ಟೇ ಸಾಲದು. ಅವು ಧರಿಸಲು, ಧರಿಸಿದ ಬಳಿಕ ಸಹ ಕೆಲವು ಪದ್ಧತಿಗಳಿವೆ. ಅವನ್ನು ಪಾಲಿಸದೇ ಹೋದರೆ ನಷ್ಟ ಉಂಟಾಗುತ್ತದೆ. ಆ ನಿಯಮಗಳು ಏನೂ ಎಂಬುದು ಇಲ್ಲಿದೆ ನೋಡಿ. *ಉಂಗುರ ಧರಿಸುವ ಮೊದಲು ಆಲಯಗಳಲ್ಲಿ ಸೂಕ್ತ ಪೂಜೆ, ಅಭಿಷೇಕ ಮಾಡಿಸಬೇಕು. ಆಗಲೇ ಅದಕ್ಕೆ ಶಕ್ತಿ ಸಿಗುತ್ತದೆ. ಆ ಭಗವಂತ ನಮ್ಮೊಂದಿಗೆ