ಬೆಂಗಳೂರು : ದೀಪಾವಳಿ ಹಬ್ಬದಂದು ಸಾಕ್ಷಾತ್ ಲಕ್ಷ್ಮೀ ದೇವಿಯು ಭೂಲೋಕ ಸಂಚಾರ ಮಾಡುತ್ತಾಳೆ. ಅಂತಹ ಶುಭದಿನದಂದು ನೀವು ನಿಂಬೆ ಹಣ್ಣಿನಿಂದ ಈ ಸಣ್ಣ ಕೆಲಸ ಮಾಡಿದರೆ ಮನೆಯಲ್ಲಿರುವ ಯಾವುದೇ ಸಮಸ್ಯೆ ಇದ್ದರೂ ನಿವಾರಣೆಯಾಗುತ್ತದೆ.