ಬೆಂಗಳೂರು : ಕೆಲವು ಮಕ್ಕಳಿಗೆ ಮರೆವಿನ ಸಮಸ್ಯೆ ಇರುತ್ತದೆ. ಇದರಿಂದ ಅವರಿಗೆ ಏನೇ ಕಲಿತರು ಅದು ನೆನಪಲ್ಲಿ ಉಳಿಯೋದಿಲ್ಲ. ಪರೀಕ್ಷೆಯಲ್ಲಿಯೂ ಕೂಡ ಉತ್ತಮ ಅಂಕ ಗಳಿಸಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗೆ ಉತ್ತಮ ಪರಿಹಾರವೆಂದರೆ ಅದು ಗಣೇಶ ರುದ್ರಾಕ್ಷಿ ಧರಿಸುವುದು.