ಬೆಂಗಳೂರು : ಪೂಜೆ, ವ್ರತಗಳನ್ನು ಮಾಡುವಾಗ, ಶುಭ ಕಾರ್ಯಗಳಲ್ಲಿ ಕೈಗೆ ಕೆಂಪು, ಹಳದಿ, ಕಿತ್ತಳೆ ಬಣ್ಣಗಳಿರುವ ದಾರವನ್ನುಕಟ್ಟುತ್ತಾರೆ. ದೇವಾಲಯಗಳಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಮಾಡಿಸಿದಾಗ ಸಹ ಪೂಜಾರಿಗಳು ಈ ದಾರವನ್ನು ಕೈಗೆ ಕಟ್ಟುತ್ತಾರೆ, ಇದನ್ನು ಮೌಳಿ ದಾರ ಎಂದು ಕರೆಯುತ್ತಾರೆ. ಈ ದಾರವನ್ನು ಕಟ್ಟುವುದರ ಹಿಂದಿನ ಉದ್ದೇಶ ಏನು ಗೊತ್ತಾ? ಯಾಕೆ ಕಟ್ಟುತ್ತಾರೆ ಅಂತ ತಿಳಿಬೇಕಾ