ಬೆಂಗಳೂರು : ಹೆಚ್ಚಿನ ಮಹಿಳೆಯರು ಮನೆಯಲ್ಲಿ ಪೂಜೆ ಮಾಡುವಾಗ ಮನೆಯ ಹೊಸ್ತಿಲನ್ನು ತೊಳೆದು ಅರಶಿನ ಕುಂಕುಮ ಹಚ್ಚಿ ಪೂಜೆ ಮಾಡುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ ಹೊಸ್ತಿಲಿಗೆ ಅರಶಿನ ಕುಂಕುಮ ಹಚ್ಚುವುದಕ್ಕೆ ಒಂದು ಮಹತ್ವದ ಕಾರಣವಿದೆಯಂತೆ. ದೇವರ ಪೂಜೆಯಲ್ಲಿ ಸಿಂಧೂರವಿಲ್ಲದಿದ್ದರೆ ಅದು ಪೂರ್ಣಗೊಳ್ಳುವುದಿಲ್ಲ. ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಬಾಗಿಲಿಗೆ ಸಿಂಧೂರವನ್ನು ಹಚ್ಚುವುದರಿಂದ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲವಂತೆ. ಮನೆಯಲ್ಲಿ ವಾಸ್ತು ದೋಷವಿದ್ದರೆ ಅದ್ರ ಶಕ್ತಿಯನ್ನೂ ಈ ಸಿಂಧೂರ ಕಡಿಮೆ