ಬೆಂಗಳೂರು: ಇಂದಿನಿಂದ ನಾಲ್ಕು ವಾರಗಳ ಕಾಲ ಆಷಾಢ ಮಾಸದ ಶುಕ್ರವಾರದಂದು ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಇಂದಿನಿಂದ ನಾಡದೇವತೆ ಚಾಮುಂಡೇಶ್ವರಿಗೆ ಮುಂದಿನ ನಾಲ್ಕು ಶುಕ್ರವಾರ ವಿಶೇಷ ಪೂಜೆ ನಡೆಯಲಿದೆ.