ಬೆಂಗಳೂರು: ಒಬ್ಬೊಬ್ಬ ದೇವತೆಯ ಉಪಾಸನೆ ಮಾಡಿದರೆ ಒಂದೊಂದು ಫಲ ಸಿಗುತ್ತದೆ. ಬೃಹಸ್ಪತಿಯ ಆರಾಧನೆಯಿಂದ ಬ್ರಹ್ಮ ವರ್ಚಸ್ಸು, ಇಂದ್ರನ ಆರಾಧನೆಯಿಂದ ಇಂದ್ರಿಯ ಪಾಟವ ಲಭಿಸುತ್ತದೆ.