ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಇಂದು ನಿಮಗೆ ವೈಯಕ್ತಿಕವಾಗಿ ಅಷ್ಟೇನೂ ಶುಭ ದಿನವಲ್ಲ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾಗುವುದು. ಕೆಲಸ ಕಾರ್ಯಗಳಲ್ಲಿ ಕೆಲವೊಂದು ವಿಘ್ನಗಳು ಎದುರಾದೀತು. ಆದರೆ ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ.ವೃಷಭ: ಹಿರಿಯರನ್ನು ತೀರ್ಥ ಯಾತ್ರೆಗೆ ಕಳುಹಿಸುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪ್ರಯತ್ನದಿಂದ ಮಾತ್ರವೇ ಫಲ. ಹಣಕಾಸಿನ ಮುಗ್ಗಟ್ಟುಗಳು ದೂರವಾಗಿ ಆರ್ಥಿಕವಾಗಿ ಚೇತರಿಕೆ ಕಾಣುವಿರಿ. ಇಷ್ಟವಸ್ತುಗಳನ್ನು ಖರೀದಿಸುವಿರಿ.ಮಿಥುನ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ದಾಯಾದಿಗಳೊಂದಿಗೆ