ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹೊಸ ವ್ಯವಹಾರಗಳಲ್ಲಿ ವಂಚನೆಗೊಳಗಾಗುವ ಭೀತಿಯಿದೆ, ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ. ಆರೋಗ್ಯದಲ್ಲಿ ಸುಧಾರಣೆ.ವೃಷಭ: ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಬೇಕಾದರೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಕೃಷಿಕರ ಬವಣೆಗೆ ಕೊನೆಯಿರಲ್ಲ. ಆರ್ಥಿಕವಾಗಿ ಧನಾಗಮನಕ್ಕೆ ಇತರೆ ಮಾರ್ಗಗಳ ಬಗ್ಗೆ ಯೋಚನೆ ಮಾಡುವಿರಿ.ಮಿಥುನ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾಗುತ್ತವೆ. ಇದರಿಂದ ಕೆಲಸ ಕಾರ್ಯಗಳು ಅಂದುಕೊಂಡ ರೀತಿಯಲ್ಲಿ ಸಾಗದು. ಕೌಟುಂಬಿಕವಾಗಿ ಸಂಗಾತಿಯ