ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿ ವರ್ಗದವರಿಗೆ ಕಠಿಣ ಪರಿಶ್ರಮ ಪಡಬೇಕಿದೆ. ಗೃಹ ಕೆಲಸಗಳಲ್ಲಿ ಹೆಚ್ಚಿನ ಓಡಾಟ ನಡೆಸಬೇಕಾಗುತ್ತದೆ. ಆರೋಗ್ಯದ ಚಿಂತೆ ಕಾಡುವುದು. ಹಾಗಂತ ಋಣಾತ್ಮಕ ಚಿಂತನೆಗಳಿಂದ ಮನಸ್ಸಿಗೆ ಬೇಸರ ಮಾಡಿಕೊಳ್ಳಬೇಡಿ.ವೃಷಭ: ಚಿಂತೆಗಳಿಂದಾಗಿ ಕಾರ್ಯ ಸಾಧನೆಗೆ ತೊಂದರೆಯಾಗುವುದು. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ರಾಜಕೀಯ ವರ್ಗದವರಿಗೆ ಮುನ್ನಡೆಯ ಭಾಗ್ಯವಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.ಮಿಥುನ: ಯಾವುದೇ ವಿಚಾರದಲ್ಲೂ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ. ಉದ್ಯೋಗ ಕ್ಷೇತ್ರದಲ್ಲಿ