ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವಿವೇಚನೆಯ ಕೊರತೆಯಿಂದ ತೆಗೆದುಕೊಳ್ಳುವ ಕೆಲವು ನಿರ್ಧಾರಗಳಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳ ತೊಂದರೆ ಎದುರಾಗಲಿದೆ.ವೃಷಭ: ನಿಮಗರಿವಿಲ್ಲದಂತೆಯೇ ಕೆಲವು ಕರ್ತವ್ಯ ಲೋಪಗಳಾಗಿ ಮೇಲಧಿಕಾರಿಗಳಿಂದ ಬೈಸಿಕೊಳ್ಳಬೇಕಾಗುತ್ತದೆ. ತಾಳ್ಮೆಯ ವರ್ತನೆ ಅಗತ್ಯ. ವ್ಯಾಪಾರ ವ್ಯವಹಾರಗಳಲ್ಲಿ ನಿವ್ವಳ ಲಾಭವಾಗಲಿದೆ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಆಲಸ್ಯತನ ಕಾಡುವುದು. ದೃಢ ನಿರ್ಧಾರಗಳನ್ನು ಕೈಗೊಳ್ಳಬೇಕಾದ ದಿನವಿದು. ಅವಿವಾಹಿತರಿಗೆ ವಿವಾಹ ಪ್ರಯತ್ನಗಳು ಫಲಗೂಡಲಿವೆ. ಸ್ವಉದ್ಯೋಗಿಗಳಿಗೆ