ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವ್ಯಾಪಾರಿಗಳಿಗೆ ಕ್ರಯ ವಿಕ್ರಯಗಳಲ್ಲಿ ಸಾಕಷ್ಟು ಲಾಭ ಸಿಗಲಿದೆ. ಹಿರಿಯರಿಗೆ ತೀರ್ಥ ಯಾತ್ರೆ, ದೇವಾಲಯಗಳ ಸಂದರ್ಶನ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಸಾಂಸಾರಿಕ ನೆಮ್ಮದಿ ಕಂಡುಕೊಳ್ಳುವಿರಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ವಂಚನೆ ಬೆಳಕಿಗೆ ಬರಲಿದೆ. ವಿನಾಕಾರಣ ಅಪವಾದಗಳು ಬರಬಹುದು. ಎಚ್ಚರಿಕೆಯಿಂದಿರಬೇಕು. ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದರೆ ಸಂತಸದ ವಾರ್ತೆ ಕೇಳಿಬರಲಿದೆ. ರಾಜಕೀಯ ರಂಗದಲ್ಲಿ ಹಿತಶತ್ರುಬಾಧೆ ಕಂಡುಬರಬಹುದು.ಮಿಥುನ: