ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹ ಹೈರಾಣಾಗವುದು. ಆರ್ಥಿಕವಾಗಿ ಬರಬೇಕಾಗಿದ್ದ ಬಾಕಿ ಹಣ ಸಂದಾಯವಾಗಲಿದೆ. ಆದರೆ ದುಂದುವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ಕೆಲವೊಮ್ಮೆ ಇಷ್ಟವಿಲ್ಲದಿದ್ದರೂ ಪ್ರೀತಿ ಪಾತ್ರರಿಗಾಗಿ ತ್ಯಾಗ ಮಾಡಬೇಕಾಗುತ್ತದೆ.ವೃಷಭ: ವೃತ್ತಿರಂಗದಲ್ಲಿ ಅನೇಕ ರೀತಿಯ ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ಅಧಿಕ ಧನ ಲಾಭ ತರುವ ಯೋಜನೆಗಳ ಕುರಿತು ಚಿಂತನೆ ನಡೆಸಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ವಿದ್ಯಾರ್ಥಿಗಳಿಗೆ