ಬೆಂಗಳೂರು: ಇಂದು ಗೌರಿ ಹಬ್ಬದ ಸಂಭ್ರಮ. ಹೆಂಗಳೆಯರು ಇಂದು ತಮ್ಮ ಮುತ್ತೈದೆ ಭಾಗ್ಯ ಗಟ್ಟಿಯಾಗಿರಲೆಂದು ಬಾಗಿನ ಕೊಟ್ಟು ಸುಮಂಗಲಿಯರ ಆಶೀರ್ವಾದ ಪಡೆಯುತ್ತಾರೆ. ಇಂದು ಬಾಗಿನ ಕೊಡುವುದು ಯಾಕೆ ಅದರ ಅರ್ಥವೇನು ಎಂದು ನಿಮಗೆ ಗೊತ್ತಾ?