ಬೆಂಗಳೂರು: ಅವಿವಾಹಿತ ಯುವತಿಯರು ಉತ್ತಮ ವರನ ಅನ್ವೇಷಣೆಯಲ್ಲಿರುವ ಕನ್ಯೆಯರು ಪ್ರತಿನಿತ್ಯ ದೀಪ ಬೆಳೆಗಿ ದೇವಿಯನ್ನು ಆರಾಧಿಸುವುದರಿಂದ ಅವರಿಗೆ ಬೇಗನೇ ಕಂಕಣ ಬಲ ಕೂಡಿಬರುತ್ತದೆ ಎಂಬ ನಂಬಿಕೆಯಿದೆ.