ಬೆಂಗಳೂರು: ಗುಜರಾತ್ ನಲ್ಲಿರುವ ಸೋಮನಾಥ ಮಂದಿರವು ದೇಶದಲ್ಲಿ ಒಂದು ಪ್ರಮುಖ ತೀರ್ಥ ಸ್ಥಳವಾಗಿದೆ. ಇದು ಕೇವಲ ಶಿವನಿಗೆ ಸಂಬಂಧಿಸಿದ ಕ್ಷೇತ್ರವಲ್ಲ, ಶ್ರೀಕೃಷ್ಣನಿಗೂ ಮಹತ್ವದ್ದಾಗಿದೆ.