ಬೆಂಗಳೂರು: ಏನೇ ಪೂಜೆ ಪುನಸ್ಕಾರ ಮಾಡಿದರೂ ಆಡಂಭರ, ವೈಭವಕ್ಕಿಂತ ಅದನ್ನು ಎಷ್ಟು ಭಕ್ತಿಯಿಂದ, ಶ್ರದ್ಧೆಯಿಂದ, ಕ್ರಮ ಪ್ರಕಾರ ಮಾಡುತ್ತೇವೆ ಎನ್ನುವುದು ಮುಖ್ಯ.