ಬೆಂಗಳೂರು: ತುಳಸೀ ದೇವಿಯ ಕೃಪಾಕಟಾಕ್ಷ ನಮ್ಮ ಮೇಲಿದ್ದರೆ, ಮನೆಯಲ್ಲಿ ದಾರಿದ್ರ್ಯಕ್ಕೆ ಜಾಗವಿರದು. ಸಕಲ ಐಶ್ವರ್ಯ ಪ್ರಾಪ್ತಿಗಾಗಿ ತುಳಸಿಯನ್ನು ಪೂಜಿಸಬೇಕು.