ಬೆಂಗಳೂರು: ಪುಷ್ಯ ಮಾಸದಲ್ಲಿ ಬರುವ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಪುಣ್ಯ ಕಾಲವೆಂದು ಕರೆಯಲಾಗುತ್ತದೆ. ಸಾಯುವುದಕ್ಕೂ ಇದು ಪುಣ್ಯ ಕಾಲವಾಗಿದೆ.